ಅಭಿಪ್ರಾಯ / ಸಲಹೆಗಳು

ಗುರಿ ಹಾಗೂ ಉದ್ದೇಶಗಳು

ದೃಷ್ಟಿ

ಜಾಗತಿಕ ತಂತ್ರಜ್ಞಾನ ಮತ್ತು ನೂತನ ಸಾಧನಗಳ ಮೂಲಕ ದೂರಗಾಮಿ ಪರಿಣಾಮಗಳ ಹಾಗೂ ಉನ್ನತ ಮಟ್ಟದ ಮೂಲಭೂತಸೌಕರ್ಯಗಳನ್ನು ರೂಪಿಸಿ ಕೃಷಿ ಸಮುದಾಯಕ್ಕೆ ಹೆಚ್ಚಿನ ಆದಾಯವನ್ನು ತಂದು ಕೊಡುವುದು ಮತ್ತು ಆ ಮೂಲಕ ಕರ್ನಾಟಕವನ್ನು, ಕೃಷಿ ಮತ್ತು ಸಂಬಂಧಿತ ವಲಯಗಳಿಗೆ ಸಂಬಂಧಿಸಿದಂತೆ, ಸುಸ್ಥಿರ ಅಭಿವೃದ್ಧಿ ಪಥದಲ್ಲಿರಿಸುವುದು.

ಧ್ಯೇಯ

ರಾಜ್ಯದಲ್ಲಿ ಕೊಯ್ಲು ನಂತರದ ಕೃಷಿ ಉತ್ಪನ್ನಗಳ ನಷ್ಟವನ್ನು ತಗ್ಗಿಸಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಠಿಸಿಸುವುದು, ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ
ಮಟ್ಟವನ್ನು ಹೆಚ್ಚಿಸುವುದು,

ಉದ್ದೇಶಗಳು

ಕೊಯ್ಲು ನಂತರದ ನಷ್ಟವನ್ನು ಕಡಿಮೆಗೊಳಿಸುವುದು
ಮೌಲ್ಯಸರಪಳಿಯನ್ನು ಬಲಪಡಿಸುವುದು
ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು

ಇತ್ತೀಚಿನ ನವೀಕರಣ​ : 19-03-2021 12:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಆಹಾರ ಕರ್ನಾಟಕ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080